kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

16ನೇ ಅಧ್ಯಾಯ

,
ವಚನ   22

ಜನರ ಗುಂಪು ಅವರೊಡನೆ ಸೇರಿ ದೊಂಬಿಮಾಡಿತು. ನ್ಯಾಯಾಧಿಪತಿಗಳು ಪೌಲ ಮತ್ತು ಸೀಲರ ವಸ್ತ್ರಗಳನ್ನು ಕಿತ್ತುಹಾಕಿಸಿ ಛಡಿ ಏಟುಗಳನ್ನು ಕೊಡುವಂತೆ ಆಜ್ಞೆಮಾಡಿದರು.

Go to Home Page