kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

16ನೇ ಅಧ್ಯಾಯ

,
ವಚನ   26

ಇದ್ದಕ್ಕಿದ್ದಂತೆ ಭೀಕರ ಭೂಕಂಪ ಉಂಟಾಯಿತು. ಸೆರೆಮನೆಯ ಅಸ್ತಿವಾರವೇ ಕದಲಿತು. ಆ ಕ್ಷಣವೇ ಕದಗಳೆಲ್ಲಾ ತೆರೆದುವು. ಕೈದಿಗಳೆಲ್ಲರ ಬಂಧನಗಳು ಕಳಚಿಬಿದ್ದವು.

Go to Home Page