ರಾತ್ರಿಯ ವೇಳೆಯಲ್ಲೇ ಸೆರೆಮನೆಯ ಅಧಿಕಾರಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು. ಅನಂತರ ಅವನೂ ಅವನ ಕುಟುಂಬದವರೂ ದೀಕ್ಷಾಸ್ನಾನವನ್ನು ಪಡೆದರು.