ಸೆರೆಮನೆಯ ಅಧಿಕಾರಿ ಪೌಲನ ಬಳಿಗೆ ಬಂದು, “ನ್ಯಾಯಾಧಿಪತಿಗಳು ನಿಮ್ಮನ್ನು ಬಿಡುಗಡೆಮಾಡುವಂತೆ ಹೇಳಿಕಳುಹಿಸಿದ್ದಾರೆ; ನೀವು ನೆಮ್ಮದಿಯಿಂದ ಹೊರಟುಹೋಗಬಹುದು,” ಎಂದು ವರದಿಮಾಡಿದನು.