kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

17ನೇ ಅಧ್ಯಾಯ

,
ವಚನ   18

ಕೆಲವು ಎಪಿಕೂರಿಯ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರೂ ಕೂಡ ಅವನೊಡನೆ ವಾದಿಸಿದರು. ಕೆಲವರು “ಈ ಬಾಯಿಬಡುಕ ಹೇಳುವುದಾದರೂ ಏನು?” ಎಂದರು. ಪೌಲನು ಯೇಸುಸ್ವಾಮಿಯ ವಿಷಯವಾಗಿಯೂ ಪುನರುತ್ಥಾನದ ವಿಷಯವಾಗಿಯೂ ಬೋಧಿಸುತ್ತಿದ್ದುದರಿಂದ ಮತ್ತೆ ಕೆಲವರು ‘ಇವನು ವಿದೇಶೀಯ ದೇವರುಗಳ ಬಗ್ಗೆ ಮಾತನಾಡುವಂತೆ ಕಾಣುತ್ತದೆ,’ ಎಂದರು.

Go to Home Page