ಮಾನವರು ತಮ್ಮನ್ನು ಅರಿಯದೆ ಬಾಳಿದ ಕಾಲವನ್ನು ದೇವರು ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲೆಡೆಯಲ್ಲಿರುವ ಸರ್ವಮಾನವರು ದುರ್ಮಾರ್ಗಗಳನ್ನು ಬಿಟ್ಟು ತಮಗೆ ಅಭಿಮುಖರಾಗಬೇಕೆಂದು ಆಜ್ಞಾಪಿಸುತ್ತಾರೆ.