ಸೀಲ ಮತ್ತು ತಿಮೊಥೇಯ ಮಕೆದೋನಿಯದಿಂದ ಬಂದ ಮೇಲೆ ಪೌಲನು ಶುಭಸಂದೇಶವನ್ನು ಸಾರುವುದರಲ್ಲೂ ಯೇಸುವೇ ಬರಬೇಕಾದ ಲೋಕೋದ್ಧಾರಕ ಎಂದು ಯೆಹೂದ್ಯರಿಗೆ ರುಜುವಾತುಪಡಿಸುವುದರಲ್ಲೂ ತನ್ನ ಸಮಯವನ್ನು ಕಳೆದನು.