ಈ ದಿನ ನಡೆದ ಘಟನೆಯನ್ನು ದಂಗೆಯೆಂದು ನಮ್ಮ ಮೇಲೆ ಆಪಾದನೆ ಹೊರಿಸುವ ಆಸ್ಪದವಿದೆ. ಏಕೆಂದರೆ, ಈ ಗಲಭೆಗೆ ಸರಿಯಾದ ಕಾರಣವನ್ನು ಕೊಟ್ಟು ಸಮರ್ಥಿಸಿಕೊಳ್ಳಲು ನಿಮ್ಮಿಂದಾಗದು,” ಎಂದನು.