ಸೆರೆಮನೆ ಹಾಗೂ ಸಂಕಷ್ಟಗಳು ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ಪ್ರತಿಯೊಂದು ಪಟ್ಟಣದಲ್ಲೂ ಕೊಟ್ಟ ಎಚ್ಚರಿಕೆ ಮಾತ್ರ ಸ್ಪಷ್ಟವಾಗಿದೆ. ನನಗಾದರೋ, ನನ್ನ ಪ್ರಾಣವು ತೃಣಕ್ಕೆ ಸಮಾನ.