ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.