kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

21ನೇ ಅಧ್ಯಾಯ

,
ವಚನ   24

ನೀನು ಅವರನ್ನು ಕರೆದುಕೊಂಡು ಹೋಗಿ ಅವರ ಜೊತೆಯಲ್ಲಿ ನೀನೂ ಶುದ್ಧಾಚಾರವಿಧಿಯನ್ನು ಮಾಡಿಸಿಕೊ. ಅವರ ಖರ್ಚುವೆಚ್ಚವನ್ನೆಲ್ಲಾ ನೀನೇ ವಹಿಸಿಕೋ. ಅವರು ಮುಂಡನ ಮಾಡಿಸಿಕೊಳ್ಳಲಿ. ಹೀಗೆ ಮಾಡಿದರೆ, ನಿನ್ನ ಬಗ್ಗೆ ಅವರು ಕೇಳಿಸಿಕೊಂಡಿರುವ ವಿಷಯ ನಿಜವಲ್ಲವೆಂದೂ ನೀನು ಕೂಡ ಮೋಶೆಯ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯುತ್ತಿರುವೆ ಎಂದೂ ಅವರೆಲ್ಲರಿಗೂ ಮನವರಿಕೆಯಾಗುವುದು.

Go to Home Page