ಅಂತೆಯೇ ಪೌಲನು ಮಾರನೆಯ ದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ಮಹಾದೇವಾಲಯಕ್ಕೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು.