kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

21ನೇ ಅಧ್ಯಾಯ

,
ವಚನ   26

ಅಂತೆಯೇ ಪೌಲನು ಮಾರನೆಯ ದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ಮಹಾದೇವಾಲಯಕ್ಕೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು.

Go to Home Page