ಸೈನ್ಯಾಧಿಪತಿ ಹತ್ತಿರಕ್ಕೆ ಬಂದು, ಪೌಲನನ್ನು ಬಂಧಿಸಿ ಎರಡು ಸರಪಣಿಗಳಿಂದ ಅವನನ್ನು ಕಟ್ಟುವಂತೆ ಆಜ್ಞಾಪಿಸಿದನು. “ಇವನು ಯಾರು? ಇವನು ಮಾಡಿದ್ದೇನು?” ಎಂದು ವಿಚಾರಿಸಿದನು.