ಆದರೆ ಇವನ ಬಗ್ಗೆ ಮಹಾಸನ್ನಿಧಿಗೆ ಬರೆಯಲು ನಿರ್ದಿಷ್ಟವಾದುದೇನೂ ನನಗೆ ತೋಚುವುದಿಲ್ಲ. ಒಂದು ವಿಚಾರಣೆ ನಡೆಸಿದರೆ, ಅವರಿಗೆ ಬರೆಯಲು ಏನಾದರೂ ದೊರಕಬಹುದೆಂದು ತಿಳಿದು ಇವನನ್ನು ನಿಮ್ಮ ಮುಂದೆ, ಮುಖ್ಯವಾಗಿ ಅಗ್ರಿಪ್ಪ ರಾಜರೇ, ತಮ್ಮ ಮುಂದೆ, ಹಾಜರುಪಡಿಸಿರುತ್ತೇನೆ.