ದೇವರ ವಾಗ್ದಾನದಲ್ಲಿ ಆತನು ಸಂಶಯಪಡಲಿಲ್ಲ. ಅಪನಂಬಿಕೆಯಿಂದ ಚಂಚಲಚಿತ್ತನಾಗಲೂ ಇಲ್ಲ. ಬದಲಾಗಿ ಆತನ ವಿಶ್ವಾಸ ವೃದ್ಧಿಯಾಯಿತು. ಆತನು ದೇವರನ್ನು ಹೊಗಳಿ ಕೊಂಡಾಡಿದನು.