ನಮ್ಮ ಪಾಪಗಳ ನಿಮಿತ್ತ ಯೇಸುವನ್ನು ಮರಣಕ್ಕೆ ಗುರಿಪಡಿಸಲಾಯಿತು. ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿ ಇರಿಸುವುದಕ್ಕಾಗಿ ಅವರು ಪುನರುತ್ಥಾನ ಹೊಂದಿದರು.