ಒಬ್ಬನ ಅಪರಾಧದಿಂದ ಎಲ್ಲಾ ಮಾನವರು ದಂಡನೆಯ ತೀರ್ಪಿಗೆ ಗುರಿಯಾಗುತ್ತಾರೆ. ಹಾಗೆಯೇ ಒಬ್ಬನ ಸತ್ಕಾರ್ಯದಿಂದ ಎಲ್ಲಾ ಮಾನವರು ವಿಮೋಚನೆಯನ್ನೂ ಸಜ್ಜೀವವನ್ನೂ ಪಡೆಯುತ್ತಾರೆ.