ಹೀಗೆ ಪಾಪವು ಮರಣದ ಮೂಲಕ ಆಳ್ವಿಕೆ ನಡೆಸಿದಂತೆ, ದೈವಾನುಗ್ರಹವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿರಿಸಿ, ಅಮರಜೀವದತ್ತ ಒಯ್ದು, ಆಳ್ವಿಕೆ ನಡೆಸುತ್ತದೆ.