ಆದರೆ ಎಲ್ಲರಿಗೂ ಇದರ ಅರಿವಿಲ್ಲ. ಕೆಲವರು ಸಾಂಪ್ರದಾಯಕವಾಗಿ ಬಂದ ವಿಗ್ರಹಾರಾಧನೆಯಲ್ಲಿ ಭಾಗವಹಿಸಿ, ವಿಗ್ರಹಕ್ಕೆ ಅರ್ಪಿತವಾದ ನೈವೇದ್ಯಪದಾರ್ಥವನ್ನು ತಿನ್ನುತ್ತಾರೆ. ಆದರೆ ಅವರ ಮನಸ್ಸಾಕ್ಷಿ ದುರ್ಬಲವಾಗಿರುವುದರಿಂದ ತಾವು ಕಲುಷಿತರಾದೆವೆಂದು ಭಾವಿಸಿಕೊಳ್ಳುತ್ತಾರೆ.