ನೀವು ಸದಾ ಉದಾರಿಗಳಾಗಿರುವಂತೆ ನಿಮ್ಮನ್ನು ಎಲ್ಲಾ ವಿಧದಲ್ಲೂ ಸಿರಿವಂತರನ್ನಾಗಿ ಮಾಡುವರು. ನಿಮ್ಮ ಕೊಡುಗೆ ನಮ್ಮ ಸೇವೆಯ ಮೂಲಕ ಬೇರೆಯವರಿಗೆ ತಲುಪಿ, ಅವರು ದೇವರನ್ನು ಕೃತಜ್ಞತೆಯಿಂದ ಸ್ಮರಿಸುವಂತೆ ಮಾಡುವುದು.