ಅದಕ್ಕವರು, “ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ,” ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ.