kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಗಲಾತ್ಯರಿಗೆ

,

5ನೇ ಅಧ್ಯಾಯ

,
ವಚನ   6

ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.

Go to Home Page