ದಾಸ್ಯದಲ್ಲಿರುವವರೇ, ಎಲ್ಲಾ ವಿಷಯಗಳಲ್ಲೂ ನಿಮ್ಮ ನಿಮ್ಮ ಧಣಿಗಳಿಗೆ ವಿಧೇಯರಾಗಿರಿ. ಧಣಿಗಳನ್ನು ಮೆಚ್ಚಿಸುವ ಸಲುವಾಗಿ ಮುಖದಾಕ್ಷಿಣ್ಯದ ಸೇವೆಮಾಡಬೇಡಿ. ಪ್ರಭುವಿಗೆ ಭಯಪಟ್ಟು ಪ್ರಾಮಾಣಿಕತೆಯಿಂದ ದುಡಿಯಿರಿ.