ನಿಮ್ಮಲ್ಲಿಗೆ ಹಿಂದಿರುಗಲು ನಮಗೆ ಮನಸ್ಸಿತ್ತು. ಪೌಲನೆಂಬ ನಾನಂತೂ, ನಿಮ್ಮ ಬಳಿಗೆ ಬರಲು ಅನೇಕ ಸಾರಿ ಪ್ರಯಾಸಪಟ್ಟೆ. ಆದರೆ ಸೈತಾನನು ನಮಗೆ ಅಡ್ಡಿ ಆತಂಕವನ್ನೊಡ್ಡಿದನು.