ಇವರು ಸತ್ಯಮಾರ್ಗವನ್ನು ತ್ಯಜಿಸಿದ್ದಾರಲ್ಲದೆ ನಮ್ಮ ಪುನರುತ್ಥಾನವು ಈಗಾಗಲೇ ಮುಗಿದುಹೋಗಿದೆಯೆಂದು ಹೇಳುತ್ತಾ ಕೆಲವರ ವಿಶ್ವಾಸವನ್ನು ಕೆಡಿಸುತ್ತಿದ್ದಾರೆ.