ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.