“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ನಾನೇ ಪ್ರತೀಕಾರವನ್ನು ಸಲ್ಲಿಸುವೆನು,” ಎಂದು ಹೇಳಿದವರು ಯಾರೆಂದು ಬಲ್ಲೆವು. ಅಲ್ಲದೆ, “ಸರ್ವೇಶ್ವರ ತಮ್ಮ ಪ್ರಜೆಗಳಿಗೆ ನ್ಯಾಯತೀರ್ಪನ್ನು ನೀಡುವರು,” ಎಂದೂ ಹೇಳಲಾಗಿದೆ.