kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಹಿಬ್ರಿಯರಿಗೆ

,

13ನೇ ಅಧ್ಯಾಯ

,
ವಚನ   21

ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.

Go to Home Page