kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಯಕೋಬನು

,

3ನೇ ಅಧ್ಯಾಯ

,
ವಚನ   17

ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.

Go to Home Page