ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.
Go to Home Page