ನೀವು ತಪ್ಪುಮಾಡಿ, ಶಿಕ್ಷೆಗೆ ಗುರಿಯಾದಾಗ ತಾಳ್ಮೆಯಿಂದಿದ್ದರೆ ಅದೇನೂ ದೊಡ್ಡ ಕಾರ್ಯವಲ್ಲ. ಆದರೆ ಒಳ್ಳೆಯದನ್ನು ಮಾಡಿಯೂ ಬರುವ ಹಿಂಸೆಬಾಧೆಗಳನ್ನು ತಾಳ್ಮೆಯಿಂದ ಸಹಿಸಿಕೊಂಡರೆ, ದೇವರು ನಿಮ್ಮನ್ನು ಮೆಚ್ಚುತ್ತಾರೆ.