ಅವರು ಗಟ್ಟಿಯಾದ ಧ್ವನಿಯಿಂದ : “ಸಿಂಹಾಸನಾರೂಢರಾದ ದೇವರಿಂದ, ಬಲಿಯರ್ಪಿತರಾದ ಯಜ್ಞದ ಕುರಿಮರಿಯಿಂದ ಲಭಿಸುತ್ತದೆಮಗೆ ಜೀವೋದ್ಧಾರ,” ಎಂದು ಹಾಡಿದರು.