kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರಕಟನೆ

,

7ನೇ ಅಧ್ಯಾಯ

,
ವಚನ   14

ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.

Go to Home Page