kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರಕಟನೆ

,

9ನೇ ಅಧ್ಯಾಯ

,
ವಚನ   6

ಆಂಥ ದಿನಗಳಲ್ಲಿ ಮನುಷ್ಯರು ಮರಣವನ್ನು ಅಪೇಕ್ಷಿಸುವರು. ಆದರೆ ಅದು ಅವರಿಗೆ ಪ್ರಾಪ್ತವಾಗುವುದಿಲ್ಲ. ಸತ್ತರೆ ಸಾಕೆಂದು ಬಯಸುವರು; ಪ್ರಯತ್ನಿಸುವರು. ಆದರೆ ಮೃತ್ಯು ಅವರಿಂದ ದೂರ ಸರಿಯುವುದು.

Go to Home Page