kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರಕಟನೆ

,

12ನೇ ಅಧ್ಯಾಯ

,
ವಚನ   9

ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.

Go to Home Page