kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರಕಟನೆ

,

12ನೇ ಅಧ್ಯಾಯ

,
ವಚನ   12

ಎಂದೇ ಸ್ವರ್ಗಲೋಕ, ಸ್ವರ್ಗನಿವಾಸಿಗಳೆಲ್ಲ ನಲಿಯಲಿ ! ಕ್ಷಿತಿಸಾಗರಗಳಿಗೆ ಒದಗಿದೆ ದುರ್ಗತಿ. ಬಂದಿಹನು ಪಿಶಾಚಿ ಕಡುರೋಷದಿಂದ ತನಗಿರುವ ಕಾಲ ತುಸುವೆಂಬ ತವಕದಿಂದ.”

Go to Home Page