kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರಕಟನೆ

,

19ನೇ ಅಧ್ಯಾಯ

,
ವಚನ   20

ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.

Go to Home Page