ಬಳಿಕ ದೇವರು, “ಜಲರಾಶಿಯ ನಡುವೆ ವಿಸ್ತಾರವಾದ ಒಂದು ಗುಮ್ಮಟವು ಉಂಟಾಗಲಿ, ಅದು ಕೆಳಗಿನ ನೀರನ್ನೂ ಮೇಲಿನ ನೀರನ್ನೂ ಬೇರೆಬೇರೆ ಮಾಡಲಿ,” ಎಂದರು. ಹಾಗೆಯೇ ಆಯಿತು.