“ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರ ಸ್ವಾಮಿಗೆ ಸ್ತೋತ್ರಸಲ್ಲಲಿ! ಅವರು ನನ್ನೊಡೆಯನ ಮೇಲಿಟ್ಟಿದ್ದ ಅಚಲ ಪ್ರೀತಿ ಪ್ರಾಮಾಣಿಕತೆಯನ್ನು ಕೈಬಿಟ್ಟಿಲ್ಲ. ನನ್ನೊಡೆಯನ ಬಂಧುಬಳಗದವರ ಮನೆಗೆ ನನ್ನನ್ನು ನೆಟ್ಟಗೆ ಕರೆತಂದಿದ್ದಾರೆ,” ಎಂದನು.