ಆಗ ಆ ಮಾಟಗಾರರು, “ಇದು ದೇವರ ಕೆಲಸವೇ ಸರಿ,” ಎಂದು ಫರೋಹನಿಗೆ ತಿಳಿಸಿದರು. ಆದರೂ ಫರೋಹನ ಹೃದಯ ಕಲ್ಲಾಗಿತ್ತು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.