kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

8ನೇ ಅಧ್ಯಾಯ

,
ವಚನ   26

ಆದರೆ ಮೋಶೆ, “ಹಾಗೆ ಮಾಡುವುದು ಸರಿಯಲ್ಲ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಬಲಿಯಾಗಿ ಕೊಡುವ ಆಹುತಿ ಈಜಿಪ್ಟಿನವರಿಗೆ ನಿಷಿದ್ಧವಾದದ್ದು. ನಿಷಿದ್ಧವೆಂದು ಈಜಿಪ್ಟಿನವರು ತಿಳಿದುಕೊಂಡು ಇರುವ ಆಹುತಿಯನ್ನು ನಾವು ಅವರ ಕಣ್ಮುಂದೆಯೇ ಮಾಡಿದರೆ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರಲ್ಲವೆ?

Go to Home Page