Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ವಿಮೋಚನಕಾಂಡ

,

14ನೇ ಅಧ್ಯಾಯ

,
വാക്യം   25

ಸರ್ವೇಶ್ವರ ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಈಜಿಪ್ಟಿನವರು ಬಹುಕಷ್ಟದಿಂದ ಅವುಗಳನ್ನು ಸಾಗಿಸಿಕೊಂಡು ಹೋದರು. ಆಗ ಈಜಿಪ್ಟಿನವರು, “ನಾವು ಇಸ್ರಯೇಲರ ಮುಂದೆ ಗೆಲ್ಲಲಾರೆವು. ಓಡಿಹೋಗೋಣ ಬನ್ನಿ; ಸರ್ವೇಶ್ವರನು ಅವರ ಪರವಾಗಿ, ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನೆ,” ಎಂದುಕೊಂಡರು.

Go to Home Page