ಅಷ್ಟರಲ್ಲಿ ಸರ್ವೇಶ್ವರ, “ಸಮುದ್ರದ ಮೇಲೆ ನಿನ್ನ ಕೈಚಾಚು; ಆಗ ಅದರ ನೀರು ಮೊದಲಿನಂತೆ ಬಂದು ಈಜಿಪ್ಟಿನವರನ್ನೂ ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು,” ಎಂದು ಮೋಶೆಗೆ ಹೇಳಿದರು.