ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ವಿಮೋಚನಕಾಂಡ
,
31ನೇ ಅಧ್ಯಾಯ
,
ವಚನ 16
ಆದುದರಿಂದ ಇಸ್ರಯೇಲರು ಸಬ್ಬತ್ ದಿನವನ್ನು ಆಚರಿಸಬೇಕು. ಈ ಆಚರಣೆ ಅವರಿಗೂ ಅವರ ಪೀಳಿಗೆಗೂ ಶಾಶ್ವತವಾದ ಒಂದು ನಿಬಂಧನೆ.
Go to Home Page