ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ವಿಮೋಚನಕಾಂಡ
,
40ನೇ ಅಧ್ಯಾಯ
,
ವಚನ 26
ಸರ್ವೇಶ್ವರ ಆಜ್ಞಾಪಿಸಿದಂತೆ ಚಿನ್ನದ ಧೂಪವೇದಿಕೆಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಮುಂದೆ ಇಟ್ಟು
Go to Home Page