ಸರ್ವೇಶ್ವರ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಬಲಿಪೀಠವನ್ನಿಟ್ಟು ಅದರ ಮೇಲೆ ದಹನಬಲಿಯನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು.