ನಿಮ್ಮ ನಾಡಿನ ಹೊಲ ಕೊಯ್ಯುವಾಗ ಮೂಲೆ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು, ಹಕ್ಕಲನ್ನು ಆಯಬಾರದು, ಬಡವರಿಗಾಗಿ ಹಾಗು ಪರದೇಶಿಗಳಿಗಾಗಿ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಸರ್ವೇಶ್ವರ.