ಅ ದಿನದಂದು ಯಾವ ದುಡಿಮೆಯನ್ನೂ ಕೈಗೊಳ್ಳಬಾರದು. ಅದು ದೋಷಪರಿಹಾರಕ ದಿನ. ಅಂದು ನಿಮ್ಮ ಪರವಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.