ಹಾಲೂ ಜೇನೂ ಹರಿಯುವ ನಾಡದು! ಸರ್ವೇಶ್ವರನಿಗೆ ಮೆಚ್ಚುಗೆಯಾದರೆ ಅದರಲ್ಲಿ ನಮ್ಮನ್ನು ಸೇರಿಸುವರು, ಅದನ್ನೇ ನಮ್ಮ ಸ್ವಾಧೀನಕ್ಕೆ ಕೊಡುವರು.